SBI Bank Strike: ಈ 4 ದಿನ ಬ್ಯಾಂಕ್ ಬಂದ್? ಎಸ್‌ಬಿಐ ನೌಕರರ ಮುಷ್ಕರದಿಂದ ಗ್ರಾಹಕರಿಗೆ ತಟ್ಟಲಿರುವ ಬಿಸಿ!

SBI Bank Strike: ಎಸ್‌ಬಿಐ ನೌಕರರ ಮೇ 25-26ರ ರಾಷ್ಟ್ರವ್ಯಾಪಿ ಮುಷ್ಕರದಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ. ನಾಲ್ಕು ದಿನ ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ… ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ State Bank of India (SBI) ನೌಕರರು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಇದೇ ಮೇ 25 ಮತ್ತು 26 ರಂದು ನಡೆಯಲಿರುವ ಈ … Read more

Karnataka Pre Monsoon Rain: ಕರ್ನಾಟಕದ 22 ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ | ಒಂದು ವಾರ ಕಾಲ ಪೂರ್ವ ಮುಂಗಾರು ಚುರುಕು

Karnataka Pre Monsoon Rain: ರಾಜ್ಯದಲ್ಲಿ ಒಂದು ವಾರ ಕಾಲ ಪೂರ್ವ ಮುಂಗಾರು ಮಳೆ ಚುರುಕಾಗಿದ್ದು; ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಕರ್ನಾಟಕದಲ್ಲಿ ಪೂರ್ವ ಮುಂಗಾರು (Pre-Monsoon) ಮಳೆ ಚುರುಕಾಗಿದ್ದು; 22 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ಸಹಿತ ದಕ್ಷಿಣ ಭಾರತದ ಮೇಲೆ ಮುಂದಿನ ಕೆಲವು ದಿನ ಹವಾಮಾನ ಬದಲಾವಣೆಯ ಅಲೆ ಅಪ್ಪಳಿಸಲಿದೆ ಎಂದು ಭಾರತ ಹವಾಮಾನ … Read more

BPL Card New Application: ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಯಾವಾಗ? ಮಹತ್ವದ ಮಾಹಿತಿ ಇಲ್ಲಿದೆ…

BPL Card New Application: ರಾಜ್ಯದಲ್ಲಿ ಬರೋಬ್ಬರಿ 7.76 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಪತ್ತೆಯಾಗಿವೆ. 3 ವರ್ಷಗಳಿಂದ ಹೊಸ ಅರ್ಜಿ ಇಲ್ಲದಾಗಿದ್ದು; ಈಗ ಹೊಸ ಅರ್ಜಿ ಯಾವಾಗ ಆರಂಭ? ಸಂಪೂರ್ಣ ಮಾಹಿತಿ ಇಲ್ಲಿ ನೋಡಿ… ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿ (BPL Ration Card) ಕುರಿತು ಮತ್ತೆ ದೊಡ್ಡ ಚರ್ಚೆ ಆರಂಭವಾಗಿದೆ. ಲಕ್ಷಾಂತರ ಬಡ ಕುಟುಂಬಗಳು ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ? ಎಂದು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇತ್ತ ರಾಜ್ಯದಲ್ಲಿ ಬರೋಬ್ಬರಿ 7.76 ಲಕ್ಷಕ್ಕೂ … Read more

PM Kisan New Application: ಪಿಎಂ ಕಿಸಾನ್ ಯೋಜನೆಗೆ ರೈತರಿಂದ ಹೊಸ ಅರ್ಜಿ ಆಹ್ವಾನ | ನೀವು ಅರ್ಹರಾ? ಚೆಕ್ ಮಾಡಿ

PM Kisan New Application: ಇತ್ತೀಚೆಗೆ ಜಮೀನು ವರ್ಗಾವಣೆ ಮಾಡಿಕೊಂಡ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ಹೊಸ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ವಿಧಾನ ಮತ್ತು ಸ್ಟೇಟಸ್ ಚೆಕ್ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN Scheme) ಇಂದು ಲಕ್ಷಾಂತರ ರೈತರಿಗೆ ನೆರವಾಗುತ್ತಿರುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ವರ್ಷ … Read more

India Post Recruitment 2026: ಬೆಂಗಳೂರು, ಮೈಸೂರು ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಡಿಪ್ಲೋಮಾ, ಪದವೀಧರರಿಗೆ ಭರ್ಜರಿ ಅವಕಾಶ

India Post Recruitment 2026: ಮೈಸೂರು, ಬೆಂಗಳೂರು ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ. ಡಿಮ್ಲೋಮಾ, ಪದವಿಧರರಿಗೆ ಸುವರ್ಣಾವಕಾಶ. ಸಂಪೂರ್ಣ ಮಾಹಿತಿ ಮತ್ತು ಅರ್ಜಿ ಲಿಂಕ್ ಇಲ್ಲಿದೆ.. ನಮಸ್ಕಾರ ಉದ್ಯೋಗಾಕಾಂಕ್ಷಿಗಳೇ! ನೀವು ಕೇಂದ್ರ ಸರ್ಕಾರಿ ಉದ್ಯೋಗದ (Central Govt Jobs) ನಿರೀಕ್ಷೆಯಲ್ಲಿದ್ದೀರಾ? ಹಾಗಿದ್ದರೆ, ಭಾರತೀಯ ಅಂಚೆ ಇಲಾಖೆಯು (India Post Office) ನಿಮಗಾಗಿ ಒಂದು ಸುವರ್ಣಾವಕಾಶವನ್ನು ಒದಗಿಸಿದೆ. ಮಾರ್ಚ್ 2026ರ ತನ್ನ ಇತ್ತೀಚಿನ ಅಧಿಕೃತ ಅಧಿಸೂಚನೆಯ ಮೂಲಕ, ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಮತ್ತು ತಾಂತ್ರಿಕ ಮೇಲ್ವಿಚಾರಕ … Read more

Aadhaar Update for Children: 5 ರಿಂದ 17 ವರ್ಷದ ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ | ಪೋಷಕರು ಗಮನಿಸಲೇಬೇಕಾದ ಮಹತ್ವದ ಮಾಹಿತಿ

Aadhaar Update for Children: 5 ರಿಂದ 17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಅಪ್‌ಡೇಟ್ ಕಡ್ಡಾಯ. ಅಪ್‌ಡೇಟ್ ಮಾಡಿಸದಿದ್ದರೆ ಏನಾಗುತ್ತದೆ? ಹೇಗೆ ಮಾಡಿಸಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಈಗ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಅಪ್‌ಡೇಟ್ ಕಡ್ಡಾಯ (Mandatory Aadhaar Update) ಮಾಡಿದ್ದು, ಸೆಪ್ಟೆಂಬರ್ 30 ಕೊನೆಯ ದಿನಾಂಕ ಎಂದು ಸ್ಪಷ್ಟ ಸೂಚನೆ ನೀಡಿದೆ. ಈ ದಿನಾಂಕದೊಳಗೆ ಅಪ್‌ಡೇಟ್ ಮಾಡಿಸದಿದ್ದರೆ, ಮುಂದೆ ಹಲವು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಇದನ್ನೂ … Read more

Karnataka Monsoon 2026: ಈ ವರ್ಷ ಮುಂಗಾರು ಮಳೆ ಕೊರತೆ | ಕರ್ನಾಟಕದ 20+ ಜಿಲ್ಲೆಗಳಿಗೆ ಬರದ ಭೀತಿ!?

Karnataka Monsoon 2026: ಕರ್ನಾಟಕದಲ್ಲಿ 2026ರ ಮುಂಗಾರು ಮಳೆ ಕೊರತೆ ಸಾಧ್ಯತೆ ಹೆಚ್ಚಳವಾಗಿದ್ದು; ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಯಾವ ಜಿಲ್ಲೆಗಳಿಗೆ ಹೆಚ್ಚು ಪರಿಣಾಮ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಕೊರತೆ ಉಂಟಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆಯ ಮುನ್ಸೂಚನೆಗಳು ಆತಂಕ ಮೂಡಿಸಿವೆ. ನೈಋತ್ಯ ಮಾನ್ಸೂನ್ (Southwest Monsoon) ದುರ್ಬಲಗೊಳ್ಳುವ ಸೂಚನೆಗಳು ಕಂಡುಬರುತ್ತಿರುವುದರಿಂದ ಕೃಷಿ, ಕುಡಿಯುವ ನೀರು ಮತ್ತು ಗ್ರಾಮೀಣ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದನ್ನೂ … Read more

Karnataka Weather Forecast: ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಬಿಸಿಲು ಮತ್ತು ಮಳೆ ಮುನ್ಸೂಚನೆ | ಹವಾಮಾನ ಇಲಾಖೆ ಎಚ್ಚರಿಕೆ

Karnataka Weather Forecast: ಹವಾಮಾನ ವೈಪರಿತ್ಯದಿಂದ ರಾಜ್ಯದಲ್ಲಿ ಒಂದೆಡೆ ರಣಬಿಸಿಲು, ಮತ್ತೊಂದೆಡೆ ಮಳೆ ಸಿಂಚನವಾಗಲಿದೆ. ಕರ್ನಾಟಕದ ಮುಂದಿನ 5 ದಿನಗಳ ಹವಾಮಾನ ವರದಿ ಇಲ್ಲಿದೆ… ಈ ಬಾರಿಯ ಬೇಸಿಗೆಯ ಬಿಸಿಲಿನ ಝಳಕ್ಕೆ ಕರ್ನಾಟಕದ ಜನತೆ ಅಕ್ಷರಶಃ ಹೈರಾಣಾಗಿದ್ದಾರೆ. ದಿನದಿಂದ ದಿನಕ್ಕೆ ನೆತ್ತಿ ಸುಡುವ ಸೂರ್ಯನ ಪ್ರಖರತೆ ಹೆಚ್ಚಾಗುತ್ತಿದ್ದು, ‘ಯಾವಾಗಪ್ಪಾ ಮಳೆ ಬರುತ್ತೆ?’ ಎಂದು ಆಕಾಶದತ್ತ ಮುಖಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಆತಂಕದ ನಡುವೆಯೇ ಭಾರತೀಯ ಹವಾಮಾನ ಇಲಾಖೆ (Indian Meteorological Department – IMD) ಮುಂದಿನ ಐದು … Read more

e-Swathu 2.0: ಗ್ರಾಮ ಪಂಚಾಯಿತಿ ಆಸ್ತಿ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ | ‘ಇ-ಸ್ವತ್ತು’ ತಂತ್ರಾಂಶದ ತಾಂತ್ರಿಕ ಕಿರಿಕಿರಿಗೆ ಕೊನೆಗೂ ಮುಕ್ತಿ!

e-Swathu 2.0: ಗ್ರಾಮ ಪಂಚಾಯಿತಿ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ! ಇ-ಸ್ವತ್ತು 2.0 ತಂತ್ರಾಂಶದಲ್ಲಿದ್ದ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಬಗೆಹರಿಸಿದೆ. ನಿಮ್ಮ ಆಸ್ತಿಯ ಇ-ಖಾತೆ ಮಾಡಿಸಲು ಈಗಲೇ ಅರ್ಜಿ ಸಲ್ಲಿಸಿ… ಹಳ್ಳಿಗಳಲ್ಲಿ ಒಂದು ಸಣ್ಣ ನಿವೇಶನವನ್ನೋ, ಕಟ್ಟಿದ ಮನೆಗೋ ಅಧಿಕೃತವಾಗಿ ‘ಇ-ಖಾತೆ’ (e-Khata) ಮಾಡಿಸುವುದು ಎಂದರೆ ಇತ್ತೀಚಿನ ದಿನಗಳಲ್ಲಿ ಮುಳ್ಳಿನ ಮೇಲಿನ ನಡಿಗೆಯಾಗಿತ್ತು. ಪಂಚಾಯಿತಿ ಕಚೇರಿಗೆ ಅಲೆದಾಡಿದರೂ ‘ಸರ್ವರ್ ಬಿಜಿ ಇದೆ’, ‘ಅರ್ಜಿ ಸೇವ್ ಆಗ್ತಿಲ್ಲ’, ‘ಡೌನ್‌ಲೋಡ್ ಆಗ್ತಿಲ್ಲ’ ಎಂಬ ಮಾತುಗಳೇ ಆಸ್ತಿ ಮಾಲೀಕರಿಗೆ ನಿತ್ಯದ … Read more

RTE Admission 2026-27: ಆರ್‌ಟಿಇ 2026-27 ಪರಿಷ್ಕೃತ ವೇಳಾಪಟ್ಟಿ ಪ್ರಕಟ | ಅರ್ಜಿ ದಿನಾಂಕದಿಂದ ಲಾಟರಿ ತನಕ ಸಂಪೂರ್ಣ ಮಾಹಿತಿ

RTE Admission 2026-27: 2026-27ನೇ ಸಾಲಿನ RTE Admission ವೇಳಾಪಟ್ಟಿ ಪ್ರಕಟವಾಗಿದೆ. ಏಪ್ರಿಲ್ 21ರಿಂದ ಮೇ 17ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಅವಕಾಶವಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಶೈಕ್ಷಣಿಕ ವರ್ಷದ ಆರ್‌ಟಿಇ (RTE – Right to Education) ದಾಖಲಾತಿ ಪ್ರಕ್ರಿಯೆಗೆ ಸಂಬAಧಿಸಿದAತೆ ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಪ್ರತೀ ವರ್ಷವೂ ಈ ಯೋಜನೆ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ … Read more